ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮಹಾಅಭಿಷೇಕ ಕಾರ್ಯಕ್ರಮ
Mahapuja and Mahaabhisheka program of Lord Ayyappa by Swami Maladhari
ಯರಗಟ್ಟಿ, 21 : ಸಮೀಪದ ತಾವಲಗೇರಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಅಭಿಷೇಕ ಮತ್ತು ಅನ್ನಅನ್ನಸಂತರೆ್ಣ ಕಾರ್ಯಕ್ರಮ ಜರುಗಿತು.
ನಂತರ ಸತತವಾಗಿ 18 ವರ್ಷ ಶಬರಿಮಲೆಗೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿಯ ಮಾಲಾದಾರಿಗಳಿಗೆ ಸನ್ಮಾನಿಸಿದರು. ಈ ವೇಳೆ ಕಟಕೋಳ ಈರಣ್ಣಾ ಗುರುಸ್ವಾಮಿ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯ ವಿಧಿ ವಿಧಾನಗಳನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿ, ಸತ್ತಿಗೇರಿ ಈರಣ್ಣಾ ಗುರುಸ್ವಾಮಿ, ಕಟಕೋಳ ಚಂದ್ರಕಾಂತ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಕೊಡ್ಲಿವಾಡ ರಮೇಶ ಗುರುಸ್ವಾಮಿ, ಸೊಪ್ಪಡ್ಲ ಮಹಾಂತೇಶ ಗುರುಸ್ವಾಮಿ, ಯರಗಟ್ಟಿ ಈರಣ್ಣಾ ಗುರುಸ್ವಾಮಿ, ಯರಗಟ್ಟಿ ಆನಂದ ಗುರುಸ್ವಾಮಿ ತಾವಲಗೇರಿ ಕೃಷ್ಣಾ ಗುರುಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 