ಆಂಜನೇಯ ಸ್ವಾಮಿಯ ಮಹಾರತೋತ್ಸವ
Maharathotsava of Anjaneya Swamy
ಬ್ಯಾಡಗಿ 12: ತಾಲೂಕಿನ ಸುಕ್ಷೇತ್ರ ಕದರಮಂಡಲಗಿಯ ಶ್ರೀ ಆಂಜನೇಯ (ಕಾಂತೇಶ ಸ್ವಾಮಿ) ಮಹಾರತೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀ ಆಂಜನೇಯ (ಕಾಂತೇಶ ಸ್ವಾಮಿ)ಯ ಮಹಾರತೋತ್ಸವವು ಕದರಮಂಡಲಗಿ ಗ್ರಾಮದಲ್ಲಿ ವಿಜೃಂಭಣೆಯಿಂದ ಸ್ವಾಮಿಗೆ ಬೆಳಗ್ಗಿನಿಂದ ವಿವಿಧ ಪೂಜಾ ಓಮಾ ಹವನಗಳಿಂದ ಸ್ವಾಮಿಯನ್ನು ಸಂತೃಪತಗೊಳಿಸಿ ನಂತರ ಸಾವಿರಾರೂ ಭಕ್ತರ ನಡುವೆ ಸ್ವಾಮಿಯ ಮಹಾರತೋತ್ಸವವು ನಡೆಯುತು. ರತೋತ್ಸವದ ಕಾರ್ಯಕ್ರಮದಲ್ಲಿ ಆಂಜನೇಯ ಸ್ವಾಮಿ ಕಮೀಟಿಯ ಸದ್ಯಸರು ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಮುಂಖಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರೂ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 