ಮಹಾಶಿವರಾತ್ರಿ: ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ
Mahashivaratri: Special program at Khilegaon Basaveshwara Temple
ಮಹಾಶಿವರಾತ್ರಿ: ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ
ಸಂಬರಗಿ 25: ಕರ್ನಾಟಕ ಮಹಾರಾಷ್ಟ್ರದ ಗಡಿಯಲ್ಲಿ ಇರುವ ಲಕ್ಷಾಂತರ ಭಕ್ತರ ಆರಾಧ್ಯ ದೇವರು ಖಿಳೇಗಾಂವ ಬಸವೇಶ್ವರ ದೇವರು ಮಹಾ ಶಿವರಾತ್ರಿ ನಿಮಿತ್ಯವಾಗಿ ಬುಧವಾರ 26ರಂದು ವಿಶೇಷ ಕಾರ್ಯಕ್ರಮ ಏರಿ್ಡಸಲಾಗುವುದು ಎಂದು ದೇವಸ್ಥಾನದ ಕಮೀಟಿ ವತಿಯಿಂದ ತಿಳಿಸಲಾಗಿದೆ.
ಮಹಾಶಿವರಾತ್ರಿ ನಿಮಿತ್ಯವಾಗಿ ಬುಧುವಾರ ಬೆಳಿಗ್ಗೆ ಬಸವೇಶ್ವರ ದೇವರ ಮೂರ್ತಿಗೆ ದ್ರಾಕ್ಷಾ ಫಲದಿಂದ ವಿಶೇಷ ಪೂಜೆ, ಕೃಷ್ಣಾ ನದಿಯಿಂದ ನೀರು ತಂದು ದೇವರ ವಿಶೇಷ ಪೂಜೆ ನೆರವೇರಿಸಿ ಬುಧವಾರದಿಂದ ಗುರುವಾರ ಬೆಳಿಗಿನವರೆಗೆ 11 ಬೇಳೆ ಪೂಜೆ ಆಯೋಜಿಸಲಾಗಿದೆ. ಸಾಯಂಕಾಲ ಭಜನೆ, ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯುತ್ತದೆ. ದೇವರಿಗೆ ಬರುವ ಭಕ್ತರಿಗೆ ವಿಶೇಷ ಮಹಾಪ್ರಸಾಧ ಆಯೋಜಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಿರಿಗೆ ಎಲ್ಲಾ ಸೌಲಭ್ಯವನ್ನು ಕಲ್ಪಿಸಲಾಗಿದೆ.
ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅಥಣಿ, ಬೈಲಹೊಂಗಲ, ಮಹಾರಾಷ್ಟ್ರದ ಜತ್ತ, ಕವಟೆಮಹಾಂಕಾಳ ಘಟಕದಿಂದ ವಿಶೇಷ ಬಸ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬರುವ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ದೇವಸ್ಥಾನದ ಕಮೀಟಿ ತಿಳಿಸಿದೆ.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 