ಎಲ್ಲಪ್ಪ ಮುಸ್ಸನ್ನಗೋಳಗೆ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿ ಪ್ರದಾನ
Mahatma Jyotiba Pule awarded to Ellappa Mussannagol
ಎಲ್ಲಪ್ಪ ಮುಸ್ಸನ್ನಗೋಳಗೆ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿ ಪ್ರದಾನ
ಮಾಂಜರಿ 19: ಚಂದುರ್ ತಾಲೂಕ ಚಿಕ್ಕೋಡಿ ಇಲ್ಲಿಯ ಸರಕಾರಿ ಆಂಗ್ಲ ಮತ್ತು ಮರಾಠಿ ಮಾಧ್ಯಮ ಪ್ರಾಥಮಿಕ ಶಾಲೆಯ ಶಿಕ್ಷಕ ಎಲ್ಲಪ್ಪ ಸತ್ಯಪ್ಪ ಮುಸ್ಸನ್ನಗೋಳ ಇವರಿಗೆ ಇತ್ತೀಚಿಗೆ ಧಾರವಾಡದ ವಿದ್ಯಾ ಕಾಶಿ ಕುಲ ಪುರೋಹಿತ ಕಾನೂನು ವೆಂಕಟರಾಯರ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕರಾಗಿ ಪರಿಗಣಿಸಿ ಅವರಿಗೆ ರಾಜ್ಯಮಟ್ಟದ ಮಹಾತ್ಮ ಜ್ಯೋತಿಬಾಪುಲೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಶಿಕ್ಷಕ ಯಲ್ಲಪ್ಪ ಮುಷನ್ನ ಗೋಳ ಇವರು ಮೂಲತಃ ಗೋಕಾಕ್ ತಾಲೂಕಿನ ಫಾಲ್ಸ್ ನಿವಾಸಿಯಾಗಿ ಕೆಳದ 10 ವರ್ಷಗಳಿಂದ ಚಿಕ್ಕೋಡಿ ತಾಲೂಕಿನ ಚಂದುರ್ ಗ್ರಾಮದ ಸರಕಾರಿ ಆಂಗ್ಲ ಮತ್ತು ಮರಾಠಿ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಅವರ ಶಿಕ್ಷಕ ಸೇವೆಯನ್ನು ಪರಿಗಣಿಸಿ ಅವರಿಗೆ ಸದರಿ ಪ್ರಶಸ್ತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅನುದಾನ ಶಾಲಾ ನೌಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರಿನ ಅಧ್ಯಕ್ಷ ಡಾಕ್ಟರ್ ವಿಶ್ವಾಸ್ ಡಮಾಲ್ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 