ಮಹಾವೀರ ಜಯಂತಿ ಆಚರಣೆ
ಧಾರವಾಡ 17: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಸರಳವಾಗಿ ಜರುಗಿತು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಹಾವೀರರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ರಂಗಾಯಣ ಆಡಳಿತಾಧಿಕಾರಿ ಕೆ.ಹೆಚ್.ಚನ್ನೂರ, ಸಹಾಯಕ ಚುನಾವಣಾಧಿಕಾರಿ ರಮೇಶ ದೇಸಾಯಿ, ಎನ್ ಐ ಸಿ ಜಿಲ್ಲಾ ಅಧಿಕಾರಿ ಮೀನಾಕುಮಾರಿ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 