ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
Mahavir Jayanti celebration at Tahsildar's office
ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
ಯರಗಟ್ಟಿ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಭಗವಾನ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ ಎಂ ವಿ ಗುಂಡಪ್ಪಗೋಳ ಮಹಾವೀರ ಭಾವಚಿತ್ರ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಉಪತಹಶೀಲ್ದಾರ್ ಎಸ್. ಎಸ್. ಜಾದವ, ಕಂದಾಯ ನೀರೀಕ್ಷಕ ವಾಯ್. ಎಸ್. ಮುರ್ತೇನ್ನವರ, ಜೈನ ಸಮಾಜದವರಾದ ಅಜೀತ ಟೋಪನ್ನವರ, ಮಹಾವೀರ ಟೌಪನ್ನವರ, ಶ್ರೀಮಂತ ಉಂದ್ರಿ, ಪೀರೋಜ ಖಾದ್ರಿ, ಈರಣ್ಣಾ ಹೂಲ್ಲೂರ ಸೇರಿದಂತೆ ತಹಶೀಲ್ದಾರ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 