ಕರ್ನಾಟಕ ತಂಡಕ್ಕೆ ಮಣಿಕಂಠ ಕಡಕೋಳ ಆಯ್ಕೆ
Manikantha Kadakola selected for Karnataka team
ದೇವರಹಿಪ್ಪರಗಿ 15: ಪಟ್ಟಣದ ಸಮೀಪವಿರುವ ನಮ್ಮೂರ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ 19 ವರ್ಷದೊಳಗಿನ ಟಿ.20 ಕ್ರಿಕೆಟ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾನೆ. ಗುಜರಾತ ಕ್ರಿಕೆಟ್ ಮಂಡಳಿ ಹಾಗೂ ಡಿಸಿಸಿಎನ್ ನವಸಾರಿ ಆಯೋಜಿಸುತ್ತಿರುವ ಸರ್ದಾರ್ ವಲ್ಲಭಾಯಿ ಪಟೇಲ ಅಖಿಲ ಭಾರತ ಅಂತರರಾಜ್ಯ 19 ವರ್ಷದೊಳಗಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ 2025ರ ರಾಜ್ಯ ತಂಡಕ್ಕೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಿಂದ ನಮ್ಮ ಮಕ್ಕಳ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಕ್ಕಳ ಪರ ಚಿಂತಕರು ಹಾಗೂ ಉಜ್ವಲ ಸಂಸ್ಥೆಯ ಮಾಜಿ ನಿರ್ದೇಶಕ ವಾಸುದೇವ ತೋಳಬಂದಿ, ಉಜ್ವಲ ಸಂಸ್ಥೆ ನಿರ್ದೇಶಕಿ ಸುನಂದಾ ತೋಳಬಂದಿ, ಧಾಮದ ಮುಖ್ಯ ಶಿಕ್ಷಕರಾಗಿದ್ದ ರಾವುತ ಮರಬಿ ತರಬೇತುದಾರಶ್ರೀಕಾಂತ ಕಾಖಂಡಕಿ ಸೇರಿದಂತೆ ವಿವಿಧ ಸಂಘಟನೆಗಳು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 