ಮನೋಹರ್. ಬಾಬು ಜಿ. ಗೆ ಪಿಎಚ್.ಡಿ ಪದವಿ ಪ್ರದಾನ
Manohar. Babu G. Awarded Ph.D
ಮನೋಹರ್. ಬಾಬು ಜಿ. ಗೆ ಪಿಎಚ್.ಡಿ ಪದವಿ ಪ್ರದಾನ
ಬಳ್ಳಾರಿ 03: ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿಯಾಗಿದ್ದ ಮನೋಹರ್ ಬಾಬು ಜಿ. ಅವರು ಮಂಡಿಸಿದ “ಎ ಸ್ಟಡಿ ಆನ್ ಪ್ರಾಬ್ಲಮ್ಸ್ ಪ್ರಾಸ್ಪೆಕ್ಟ್-್ಸ ಆಫ್ ಎಂಪ್ಲಾಯಿಸ್ ಇನ್ ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಯುನಿಟ್ಸ್ ವಿತ್ ಸ್ಪೆಷಲ್ ರೆಫರೆನ್ಸ್ ಟು ಕಲ್ಯಾಣ ಕರ್ನಾಟಕ ರೀಜನ್” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ರವಿನಾರಾಯಣ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 