ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
Massive Tamate movement protest for enforcement of internal quota
ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
ಹೂವಿನಹಡಗಲಿ 13: ಐತಿಹಾಸಿಕ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮಿಸಲಾತಿ ಜಾರಿಗಾಗಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ತಮಟೆ ಚಳುವಳಿ ಧರಣಿ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಮಾದಿಗ ಸಮುದಾಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಂದ ಜನ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಅಧ್ಯಕ್ಷರಾದ ಕೆ.ಉಚ್ಚೆಂಗೆಪ್ಪ, ಹೆಚ್.ಪೂಜಾಪ್ಪ, ಹಲಗಿ ಸುರೇಶ್, ಪಿ.ನಿಂಗಪ್ಪ, ಜೆ.ಶಿವರಾಜ್, ಕೆ.ಪುತ್ರೇಶ್, ನಿವೃತ್ತ ಶಿಕ್ಷಕ ನಾಗರಾಜಪ್ಪ, ದುರುಗೇಶ, ಲಿಂಗರಾಜ್, ಮಲ್ಲೇಶ, ರಮೇಶ ರವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 