ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
Massive Tamate movement protest for enforcement of internal quota
ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
ಹೂವಿನಹಡಗಲಿ 13: ಐತಿಹಾಸಿಕ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮಿಸಲಾತಿ ಜಾರಿಗಾಗಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ತಮಟೆ ಚಳುವಳಿ ಧರಣಿ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಮಾದಿಗ ಸಮುದಾಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಂದ ಜನ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಅಧ್ಯಕ್ಷರಾದ ಕೆ.ಉಚ್ಚೆಂಗೆಪ್ಪ, ಹೆಚ್.ಪೂಜಾಪ್ಪ, ಹಲಗಿ ಸುರೇಶ್, ಪಿ.ನಿಂಗಪ್ಪ, ಜೆ.ಶಿವರಾಜ್, ಕೆ.ಪುತ್ರೇಶ್, ನಿವೃತ್ತ ಶಿಕ್ಷಕ ನಾಗರಾಜಪ್ಪ, ದುರುಗೇಶ, ಲಿಂಗರಾಜ್, ಮಲ್ಲೇಶ, ರಮೇಶ ರವರು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 