ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಎಚ್.ಕೆ.ಪಾಟೀಲ
Minister H.K. Patil paid floral tributes to the portrait of Sangolli Rayanna
ಗದಗ 26: ಹುತಾತ್ಮ ದಿನಾಚರಣೆ ಅಂಗವಾಗಿ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿ ಸೋಮವಾರದಂದು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಎಂ,ಶರಣು ಗೊಗೇರಿ, ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 