ಬಾಲಕ ನಾಪತ್ತೆ: ಪತ್ತೆಗೆ ಮನವಿ
Missing boy: Appeal to trace
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ 06: ಗ್ರಾಮೀಣ ವ್ಯಾಪ್ತಿಯ ಗುಗ್ಗರಹಟ್ಟಿಯ ಸಾಯಿ ಕಾಲೋನಿಯ ನಿವಾಸಿಯಾದ ಅಶ್ವತ್ ಎನ್ನುವ 15 ವರ್ಷದ ಬಾಲಕ ಡಿ.25 ರಂದು ಹೊನ್ನಳ್ಳಿ ಬ್ರಿಡ್ಜ್ ಹೆಚ್ಎಲ್ಸಿ ಕಾಲುವೆಯಲ್ಲಿ ಈಜಾಡಲು ಹೋಗಿ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ: ಅಂದಾಜು 4 ಅಡಿ ಎತ್ತರ, ತೆಳುವಾದ ಮೈಕಟ್ಟು, ದುಂಡು-ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು, ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿದ್ದು, ಕೆಂಪು ಉಡದಾರ ಧರಿಸಿರುತ್ತಾನೆ. ಬಾಲಕನು ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 