ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಮುತ್ತಣ್ಣ
Muttanna as District President of Rashtriya Ahinda Sangathan
ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಮುತ್ತಣ್ಣ
ಹಾವೇರಿ 04: ನಗರದ ನಿವಾಸಿಗಳು,ಸಂಘಟನಾ ಚತುರರಾದ ಉಡಚಪ್ಪ ಮಾಳಗಿ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಮುತ್ತಣ್ಣ ಎಸ್ ಶಿವಳ್ಳಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬೀರಲಿಂಗೇಶ್ವರ ಪೂಜಾರಿ ಅವರು ಆದೇಶ ಹೊರಡಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರು ನೇಮಕ ಮಾಡಿದ ನಾಯಕರಿಗೆ,ರಾಜ್ಯ ಸಮಿತಿ ಪದಾಧಿಕಾರಿಗಳಿಗೆ ಹಾಗೂ ಸಹಕಾರ-ಬೆಂಬಲ ಸೂಚಿಸಿದ ಮುಖಂಡರಿಗೆ ಅಭಿನಂದನೆಗಳನ್ನು ಪ್ರಕಟಣೆಯ ಮೂಲಕ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 