ಮೈಸೂರ ಹುಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ
ಲೋಕದರ್ಶನ ವರದಿ
ಕೊಪ್ಪಳ: ಕುಣಿಕೇರಿ ಗ್ರಾಮದ ಅಭಿನವ ಗವಿಶ್ರೀ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಈಶಪ್ಪ ಸೋಂಪುರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತ ಟಿಪ್ಪು ಒಬ್ಬ ಸಿಪಾಯಿಯ ಮಗನಾಗಿ ಹುಟ್ಟಿ, ಸ್ವ-ಸಾಮಥ್ರ್ಯದಿಂದ ನಾಡಿನ ದೊರೆಯಾದನು. ಮಕ್ಕಳನ್ನು ಅಡವಿಡಲು ಬಯಸುತ್ತೇನೆಯೇ ಹೊರತು ಈ ದೇಶವನ್ನು ಅಡವಿಡಲಾರೆ ಎಂಬ ದಿಟ್ಟ ನಿದರ್ಾರ ಮಾಡಿ ಆಂಗ್ಲರ ಪಾಲಿಗೆ ಹುಲಿಯಾಗಿ ಬಾಳಿದನು. ಇಂತಹ ವ್ಯಕ್ತಿಯ ಆಚರಣೆ ಒಂದು ಧರ್ಮ, ಜಾತಿ, ಭಾಷೆಯ ಸೀಮೆಗೆ ಸೀಮಿತವಾಗರಬಾರದು ಎಂದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯೋಪಾಧ್ಯಾಯ ಫಕೀರಪ್ಪ.ಎನ್.ಅಜ್ಜಿ. ಟಿಪ್ಪುವಿನ ಜೀವನ ಚರಿತ್ರೆಯ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದಶರ್ಿ ವೀರಮ್ಮ ಸೋಂಪುರ, ಶಿಕ್ಷರಾದ ಕೊಟ್ರಯ್ಯ ಗುಡ್ಲಾನೂರ, ಫಕೀರಮ್ಮ ತಳವಾರ, ಮರಿಯಮ್ಮ ಹರಿಜನ, ಹುಲಿಗೇಶ ಭೋವಿ, ಪ್ರಮೋಧ ಜಾದವ, ನಾಗರತ್ನ ಮಾಲಿಪಾಟೀಲ್, ರಜಿಯಾ ಬೇಗಂ, ಮಂಜುಳಾ ಬಹದ್ದೂರಬಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 