ರಾಷ್ಟ್ರೀಯ ಕಲಾಶಿಬಿರಕ್ಕೆ ನಡೋಣಿ ಆಯ್ಕೆ
ಲೋಕದರ್ಶನ ವರದಿ
ರಾಯಬಾಗ10: ತುಮಕೂರ ಇದೇ ಜ.12 ರಿಂದ 15 ರವರೆಗೆ ನಡೆಯಲಿರುವ ರಾಷ್ಟ್ರೀಯ ಕಲಾಶಿಬಿರಕ್ಕೆ ರಾಯಬಾಗದ ಖ್ಯಾತ ಚಿತ್ರಕಲಾವಿದ ಬಾಬುರಾವ ನಡೋಣಿ ಅವರು ಆಯ್ಕೆಯಾಗಿದ್ದಾರೆ. ಈ ಕಲಾ ಶಿಬಿರದಲ್ಲಿ ದೇಶದ ಹೆಸರಾಂತ 10 ಜನ ಖ್ಯಾತ ಚಿತ್ರಕಲಾವಿದರು ಭಾಗವಹಿಸಲಿದ್ದು, ಶಿಬಿರದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ಕಲಾಕೃತಿಗಳನ್ನು ರಚಿಸಲಾಗುವುದು. ಶಿಬಿರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ಬಾಬು ನಡೋಣಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರಿಯ ಕಲಾಶಿಬಿರ, ಕಲಾಪ್ರದರ್ಶನಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 