ರಾಷ್ಟ್ರೀಯ ಕಲಾಶಿಬಿರಕ್ಕೆ ನಡೋಣಿ ಆಯ್ಕೆ
ಲೋಕದರ್ಶನ ವರದಿ
ರಾಯಬಾಗ10: ತುಮಕೂರ ಇದೇ ಜ.12 ರಿಂದ 15 ರವರೆಗೆ ನಡೆಯಲಿರುವ ರಾಷ್ಟ್ರೀಯ ಕಲಾಶಿಬಿರಕ್ಕೆ ರಾಯಬಾಗದ ಖ್ಯಾತ ಚಿತ್ರಕಲಾವಿದ ಬಾಬುರಾವ ನಡೋಣಿ ಅವರು ಆಯ್ಕೆಯಾಗಿದ್ದಾರೆ. ಈ ಕಲಾ ಶಿಬಿರದಲ್ಲಿ ದೇಶದ ಹೆಸರಾಂತ 10 ಜನ ಖ್ಯಾತ ಚಿತ್ರಕಲಾವಿದರು ಭಾಗವಹಿಸಲಿದ್ದು, ಶಿಬಿರದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ಕಲಾಕೃತಿಗಳನ್ನು ರಚಿಸಲಾಗುವುದು. ಶಿಬಿರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದಾರೆ.
ಬಾಬು ನಡೋಣಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರಿಯ ಕಲಾಶಿಬಿರ, ಕಲಾಪ್ರದರ್ಶನಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 