ನಾಗರ ಪಂಚಮಿ ಆಚರಣೆ
Nagara Panchami celebration
ನಾಗರ ಪಂಚಮಿ ಆಚರಣೆ
ಯಮಕಣಮರಡಿ 29: ಸ್ಥಳೀಯ ಗ್ರಾಮ ದೇವತೆಯರಾದ ಹಾಳೂರು ಮಹಾಲಕ್ಷ್ಮಿಯ ದೇವಸ್ಥಾನವು ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದು ಆದಕಾರಣ ಯಮಕಣಮರಡಿಯಲ್ಲಿರುವ ಜಿಡ್ಡಿ ಮಹಾಲಕ್ಷ್ಮೀ ಗುಡಿಗೆ ಆಗಮಿಸಿದೆ ಜೋಡ ಮಹಾಲಕ್ಷ್ಮಿಯವರ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಅತೀ ವಿಜೃಂಭಣೆಯಿಂದ ಭಕ್ತರು ಆಚರಿಸುತ್ತಿದ್ದಾರೆ ಮತ್ತು ಪ್ರತಿವರ್ಷದಂತೆ ಹೊಳೆಮ್ಮ ದೇವಿಯನ್ನು ಗ್ರಾಮದ ಗೌಡರ ಮನೆಯಲ್ಲಿ ಕೂಡಿಸಲಾಗಿದ್ದು ಯಮಕನಮರಡಿ ಗ್ರಾಮದ ಎಲ್ಲ ಭಕ್ತಾದಿಗಳು ದೇವಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 