ರಾಷ್ಟ್ರೀಯ ಐಕ್ಯತಾ ಸಪ್ತಾಹ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 19: ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸುವ ಮತ್ತು ಬಲಪಡಿಸುವ ಅರ್ಪಣಾ ಮನೋಭಾವದಿಂದ ಕೆಲಸ ಮಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಭೋಧಿಸಿದರು. ಗದಗ ಜಿಲ್ಲಾಧಿಕಾರಿಗಳ ಅಡಿಟೋರಿಯಂನಲ್ಲಿ ಜರುಗಿದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 