ರಾಷ್ಟ್ರೀಯ ವಿಜ್ಞಾನ ದಿನಾಚರಣೆ
National Science Day
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಗುರ್ಲಾಪೂರ 04: ಇತ್ತಿಚಿಗೆ ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಸರಕಾರಿ ಸೊತ್ತೂಲೆ ಪ್ರಕಾರ ಪ್ರತಿಜ್ಞಾ ವಿಧಿಯನ್ನು ಜಿ ಆರ್ ಪತ್ತಾರವರು ಮಕ್ಕಳಿಗೆ ಬೋಧನೆ ಮಾಡಿದರು. ನಂತರ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ಎಲ್ ಪಿ ನೇಮಗೌಡರ ಸರ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಲೆಯ ಶಿಕ್ಷಕ ಬಿ ವಯ್ ಮೋಮಿನರವರು ಸರ ಸಿ ವಿ ರಾಮನನವರುವಿಜ್ಞಾನ ಕ್ಷೇತ್ರಕ್ಕೆ ಮತ್ತು ಜಗತ್ತಿಗೆ ಬೆಳಕನ್ನು ನೀಡುವದರ ಜೋತೆಗೆ ಭಾರತದ ಹೆಸರು ಜಗತ್ತಿನ ಅತ್ಯೆಂತ ಶ್ರೀಮಂತನನ್ನಾಗಿ ಮಾಡಿದರು.ಅದು ಅಲ್ಲದೆ ರಾಮನನ್ನವರು ಮಕ್ಕಳೊಂದಿಗೆ ಇರುವ ಒಡನಾಟ ಹಾಗೂ ಅವರು ಮಾಡಿದ ಸಾದಣೆಗಳ ಬಗ್ಗೆ ತಿಳಿಸಿದರು. ಬಿ ಬಿ ಸಸಾಲಟ್ಟಿ, ಎಸ್ ಬಿ ದರೂರ, ಎಲ್ ಆರ ಸಾಲಿಮಠ, ಎ ಡಿ ಪಡಗಾನೂರ, ಕವಿತಾ ಕಟಗಿ, ಜ್ಯೋತಿ ಕಲ್ಯಾಣಿ, ವಿದ್ಯಾಶ್ರಿ ನೇಮಗೌಡರ, ಶೋಭಾ ಪಾಲಬಾಂವಿ ಮತ್ತು ಅಡುಗೆ ಸಿಬ್ಬಂದಿಯವರು ಆಗಮಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 