ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಲೋಕದರ್ಶನ ವರದಿ
ರಾಯಬಾಗ 12: ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿಯಲ್ಲಿ ರಾಷ್ರ್ಟಿಯ ಕ್ರೀಡಾ ದಿವಸ ಇದರ ಆಚರಣೆಯ ಅಂಗವಾಗಿ ದಿ:29ರಂದು ಮುಂಜಾನೆ 10:30 ಕ್ಕೆ ಬೆಕ್ಕೇರಿಯಲ್ಲಿ ಕಾರ್ಯಕ್ರಮ ಜರುಗಿತು. ನಿಜಗುಣಿ ಕಲಾಪೋಷಕ ಸಂಘ ಮಂಟುರ, ನೆಹರು ಯುವ ಕೆಂದ್ರ ಬೆಳಗಾವಿ (ಯುವ ಕಾರ್ಯ ಮತ್ತು ಕ್ರಿಡಾ ಸಚಿವಾಲಯ) ಮತ್ತು ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಉದ್ಗಾಟಿಸಿದ ಮಾತನಾಡಿದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಕ್ಕೇರಿಯ ಪ್ರದಾನ ಗುರುಗಳಾದ ಎಂ.ಬಿ.ಹುಗಾರ ಪ್ರತಿಯೊಬ್ಬರು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉನ್ನತ ಮಟ್ಟದ ಸಾಧನೆ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆರ್.ಕೆ.ದಲಾಲ, ವಿಜಯ ಉಪಾದ್ಯಾಯ. ಎಸ್.ಎಲ್.ವಡವಡೆ, ಡಿ.ಎಚ್ ವಾಜಂತ್ರಿ, ಎಚ್.ಸಿ.ಚೌಗಲಾ, ಟಿ,ಆರ್.ಚೌವ್ವಾಣ, ಎಸ್.ಎಮ್.ಟೋನ್ನೆ, ಡಿ.ದಯಾನಂದ, ವಿಠ್ಠಲ ಜೊಡಟ್ಟಿ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 