ರಾಷ್ಟೀಯ ಯುವ ದಿನಾಚಾರಣೆ
ಲೋಕದರ್ಶನ ವರದಿ
ಸವಣೂರ 14: ತಾಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸುವ ಮೂಲಕ ಅವರ ಸಂದೇಶ ಸಾರುವ ರಾಷ್ಟೀಯ ಯುವ ದಿನಾಚಾರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಎಸ್.ಜಿ ಚರಂತಿಮಠ ಮಾತನಾಡಿ ಸ್ವಾಮಿ ವಿವೇಕಾನಂದರು ವ್ಯಕ್ತಿಗಿಂತ ಭಾರತೀಯರ ಶಕ್ತಿಯಾಗಿ ಬೆಳೆದವರು. ಅವರ ಅಧ್ಯಯನ ಸಾಮಥ್ಯ ಎಲ್ಲರನ್ನು ಮಿರಿಸುವಂತೆ ಇತ್ತು. ಯುವಕರಿಗೆ ಹಾಗೂ ವಿದ್ಯಾಥರ್ಿಗಳಿಗೆ ಅವರ ಜೀವನ ಸಂದೇಶವೇ ನಾವೆಲ್ಲರೂ ಅಳವಡಿಸಿಕೊಳ್ಳುವ ಆದರ್ಶಗಳಾಗಿವೆ.
ವಿದ್ಯಾಥರ್ಿಗಳು ಅವರ ಪುಸ್ತಕ ಜೀವನ ಯಶೋಗಾಥೆ ತಿಳಿದುಕೊಂಡು ತಮ್ಮ ಬದುಕನ್ನು ಸಾಧನೆಯತ್ತ ಹೋಗಲು ಅವರು ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಅವರ ಬದುಕಿನ ಘಟನೆ ವಿವರಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 