ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
Nayana HA selected for All India Duty Path
ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
ಧಾರವಾಡ 07: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎ.ಹನುಮಂತಪ್ಪ ಮತ್ತು ಎಮ್.ರೇಣುಕಾ ದಂಪತಿಯ ಪುತ್ರಿ ನಯನಾ ಎಚ್.ಎ ಅವರು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ-2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಅಖಿಲ ಭಾರತ ಕರ್ತವ್ಯ ಪಥದಲ್ಲಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಪದವಿ ಪಡೆಯುತ್ತಿದ್ದಾರೆ ಮತ್ತು 2/24 ಎನ್ಸಿಸಿ ಬೆಟಾಲಿಯನ್ನೊಂದಿಗೆ ಸಂಯೋಜಿತರಾಗಿದ್ದಾರೆ.ನಯನಾ ಎಚ್.ಎ ಅವರಿಗೆ 1 ನೇ ವರ್ಷದ ಎನ್ಸಿಸಿ (ಓಅಅ) ಯಿಂದ ಮತ್ತು ಇಲ್ಲಿಯವರೆಗೆ ಂಓಓ ಕ್ಯಾಪ್ಟನ್ ವಾಯ್. ಎಸ್.ರಾವುತ್ ಸರ್ ಹೆಚ್ಚು ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ. ಮತ್ತು ಮಾಜಿ ಖಆಅ ಕೆಡೆಟ್ ವಿನಾಯಕ್ ಹತ್ತೂರೆ ಹಿರಿಯರಿಂದ ಮಾರ್ಗದರ್ಶನ ಪಡೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 