ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
Nayana HA selected for All India Duty Path
ನಯನಾ ಎಚ್.ಎ ಅಖಿಲ ಭಾರತ ಕರ್ತವ್ಯ ಪಥಕ್ಕೆ ಆಯ್ಕೆ
ಧಾರವಾಡ 07: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎ.ಹನುಮಂತಪ್ಪ ಮತ್ತು ಎಮ್.ರೇಣುಕಾ ದಂಪತಿಯ ಪುತ್ರಿ ನಯನಾ ಎಚ್.ಎ ಅವರು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ-2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಅಖಿಲ ಭಾರತ ಕರ್ತವ್ಯ ಪಥದಲ್ಲಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಪದವಿ ಪಡೆಯುತ್ತಿದ್ದಾರೆ ಮತ್ತು 2/24 ಎನ್ಸಿಸಿ ಬೆಟಾಲಿಯನ್ನೊಂದಿಗೆ ಸಂಯೋಜಿತರಾಗಿದ್ದಾರೆ.ನಯನಾ ಎಚ್.ಎ ಅವರಿಗೆ 1 ನೇ ವರ್ಷದ ಎನ್ಸಿಸಿ (ಓಅಅ) ಯಿಂದ ಮತ್ತು ಇಲ್ಲಿಯವರೆಗೆ ಂಓಓ ಕ್ಯಾಪ್ಟನ್ ವಾಯ್. ಎಸ್.ರಾವುತ್ ಸರ್ ಹೆಚ್ಚು ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ. ಮತ್ತು ಮಾಜಿ ಖಆಅ ಕೆಡೆಟ್ ವಿನಾಯಕ್ ಹತ್ತೂರೆ ಹಿರಿಯರಿಂದ ಮಾರ್ಗದರ್ಶನ ಪಡೆದಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 