ಪಾಲಿಕೆ ಅಧಿಕಾರಿಗಳ ನಿರ್ಲಕ್ಷಯ: ಅಪಾರ ನೀರು ಪೋಲು
ಲೋಕದರ್ಶನ ವರದಿ
ಬೆಳಗಾವಿ 9, ನಗರದ ಚನ್ನಮ್ಮ ವೃತ್ತದ ಬಳಿ ಅಪಾರ ನೀರು ಪೋಲಾಗುತ್ತಿದೆ. ಇತ್ತ ಕುಡಿಯುವ ನೀರಿನ ಕೊರತೆ ಇದ್ದಾಗಲೇ ಅತ್ತ ಅಷ್ಟೊಂದು ನೀರು ರಸ್ತೆಯ ಮೇಲೆ ಹರಿದು ಚರಂಡಿ ಸೇರುತ್ತಿದೆ. ನೀರು ಪೋಲಾಗುವದರ ಜೊತೆಗೆ ರಸ್ತೆ ಸಂಚಾರದಲ್ಲಿರುವ ದ್ವಿಚಕ್ರ ವಾಹನದಾರರಿಗೂ ಕಂಟಕವಾಗಿದೆ. ವೃತ್ತದ ತಿರುವಿನಲ್ಲಿ ನೀರು ಹರಿದು ಹೋಗುತ್ತಿರುವುದರಿಂದ ದ್ವಿಚಕ್ರ ವಾಹಗಳು ತಿರುವಿನಲ್ಲಿ ಸಂಚರಿಸುವಾಗ ವಾಹನದ ಜಕ್ರಗಳು ಜಾರುವ ಸಂಭವವಿದ್ದು, ಸವಾರರು ಬಿದ್ದು ಪ್ರಾಣ ಹಾನಿಯಾಗುವ ಸಂಭವವೂ ಇದೆ.
ಹತ್ತಿರದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ, ನ್ಯಾಯಾಲಯ, ಪೊಲೀಸ ಚೌಕಿಗಳಿವೆ. ಎಲ್ಲ ಅಧಿಕಾರಿಗಳು ಇದೇ ಮಾರ್ಗವಾಗಿ ತಮ್ಮ ಕಚೇರಿ-ಕೆಲಸಗಳಿಗೆ ಹೋಗಬೇಕು. ಆದರೂ ಯಾರೋಬ್ಬ ಅಧಿಕಾರಿಗಳ ಕಣ್ಣಿಗೂ ಇದು ಕಂಡುಬಂದಿಲ್ಲವೇ? ಅಥವಾ ಕಂಡರೂ ಕಾಣದಂತೆ ವತರ್ಿಸುತ್ತಿರುವರೇ?
ನಗರದ ಆಡಳಿತ ಮಂಡಳಿ ಆದಷ್ಟೂ ಬೇಗನೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ನೀರು ಪೋಲಾಗದಂತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 