ನೇಲ್ಲೂರ-ಪ್ಯಾಟಿ: ಪರಿಸರ ದಿನಾಚರಣೆ
ಲೋಕದರ್ಶನ ವರದಿ
ಗಜೇಂದ್ರಗಡ 05: ಸಮೀಪದ ನೇಲ್ಲೂರ-ಪ್ಯಾಟಿ ಗ್ರಾಮದ ಮದ್ಯ ಇರುವ ಕ್ರಾಸ್ ಬಳಿ ಭಾರತ ವಿದ್ಯಾಥರ್ಿ ಫೆಡರೇಷನ್(ಖಈ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಆಙಈ) ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ವಿರೇಶ ಬೇನಹಾಳ ಹಾಗೂ ಪೀರು ರಾಠೋಡ ಅವರು ಸಸಿ ನೇಡುವುದರ ಮೂಲಕ ಉದ್ಘಾಟಿಸಿದರು ಇಂದು ಭೂಮಿಯ ತಾಪಮಾನ ಎಚ್ಚುತ್ತಿರಲು ಮತ್ತು ಓಜೋನ್ ಪದರಿಗೆ ದಕ್ಕೆಯಾಗುವುದಕ್ಕೆ ಭೂಮಿ ಮೇಲಿರುವ ಅರಣ್ಯದ ನಾಶವೇ ಕಾರಣವಾಗಿದೆ. ಇದನ್ನರಿತು ಪ್ರತಿಯೊಬ್ಬರೂ ಮರಗಳನ್ನ ಬೆಳಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಭಾರತ ವಿದ್ಯಾಥರ್ಿ ಫೆಡರೇಷನ್ (ಖಈ) ಗದಗ ಜಿಲ್ಲಾ ಕಾರ್ಯದಶರ್ಿ ಶಿವಾಜಿ ಗಡ್ಡದ ಹೇಳಿದರು.
ಈ ಸಂದರ್ಭದಲ್ಲಿ ಖಈ ಮತ್ತು ಆಙಈ ನ ಜಿಲ್ಲಾ, ತಾಲ್ಲೂಕಾ, ಹೋಬಳಿ, ಗ್ರಾಮ ಘಟಕಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 