ಬಸವ ಶ್ರೀ ಪ್ರಶಸ್ತಿಗೆ ಜಾಲಗಾರ ಆಯ್ಕೆ
Network selection for Mr. Basava award
ಬಸವ ಶ್ರೀ ಪ್ರಶಸ್ತಿಗೆ ಜಾಲಗಾರ ಆಯ್ಕೆ
ಧಾರವಾಡ 06: ನಮ್ಮ ಬಸವ ಸೇನೆ ಬೆಂಗಳೂರು ಹಾಗೂ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ "ಶರಣರ ಸದನ" ಎಂಬ ಪುಸ್ತಕ ಬಿಡುಗಡೆ ಹಾಗೂ ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ ಬಸವ ಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆದ್ದರಿಂದ ತಾವುಗಳು ಫೆ. 12ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಬೇಕೆಂದು ಧಾರವಾಡ ನ್ಯೂಸನ ಬಸವರಾಜ ಆನೆಗುಂದಿ ಹಾಗೂ ನಮ್ಮ ಬಸವ ಸೇನೆಯ ರಾಜ್ಯ ಅಧ್ಯಕ್ಷ ಲೋಕೇಶ್ ಮೂರ್ತಿಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 