ನೂತನ ವರ್ಷದ ದಿನದರ್ಶಿಕೆ (ಕ್ಯಾಲೆಂಡರ್) ಬಿಡುಗಡೆ
New Year's calendar released
ಯಮಕನಮರಡಿ, 31 : ಸಮೀಪದ ಆರ್ ಸಿ ಯಮಕನಮರಡಿ ಗ್ರಾಮದ ವಿವಿದ ಉದ್ದೇಶಗಳ ಸಹಕಾರಿ ಸಂಘದ ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ ಸಮಾರಂಭವು ಸ್ಥಳಿಯ ಸದ್ಗುರು ಹರಿಕಾಕಾ ಗೋಸಾವಿ ಹರಿಮಂದಿರದಲ್ಲಿ ದಿನಾಂಕ 31 ರಂದು ಶ್ರೀ ಮಠದ ಪೀಠಾಧ್ಯಕ್ಷರಾದ ಡಾ. ಆನಂದ ಮಹಾರಾಜ ಗೋಸಾವಿ ಇವರ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೇಯ ಅಧ್ಯಕ್ಷರಾದ ರವಿಂದ್ರ ಜಿಂಡ್ರಾಳೀ, ದಸ್ತಗೀರ ಬಸ್ಸಾಪುರಿ, ರಾಜು ಹಿರೇಮಠ, ರಾಮಜೀ ಚೌಗಲಾ, ಜಕಾತಿ, ಪತ್ರಕರ್ತ ಕರ್ನಾಚಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 