ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ
No need to worry about infertility problems
ಕಾಗವಾಡ, 15 : ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್ದ ಸಚಿನ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ. ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 