ಇಂದು ಅಸಹಕಾರ ಪ್ರತಿಭಟನೆ: ಶಾಹೀಲ್ ಧನಶೆಟ್ಟಿ
Non-cooperation protest today: Shahil Dhanshetty
ಇಂದು ಅಸಹಕಾರ ಪ್ರತಿಭಟನೆ: ಶಾಹೀಲ್ ಧನಶೆಟ್ಟಿ
ಇಂಡಿ 06: ಇಂದಿನಿಂದ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಅಸಹಕಾರ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಾಹೀಲ್ ಧನಶೇಟ್ಟಿ ಹೇಳಿದ್ದಾರೆ.
ಅವರು ಇಂಡಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನರೇಗಾ ನೌಕರರ ವೇತನ ವಿಳಂಬ ಧೋರಣೆ ಹಾಗೂ ಆರೋಗ್ಯ ವಿಮೆ ಮತ್ತು ಭದ್ರತೆ, ಬಾಕಿ ಉಳಿದಿರುವ 6 ತಿಂಗಳ ವೇತನ ಪಾವತಿ ಮಾಡುವುದು, ನರೇಗಾ ಎಲ್ಲಾ ನೌಕರರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವರಿಗೆ ಶಾಂತಿಯು ಪ್ರತಿಭಟನೆ ಮಾಡಲಾಗುವುದು ನಮ್ಮ ಪ್ರತಿಭಟನೆಗೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ನರೇಗಾ ಕೂಲಿಕಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 