ಅಮಿತಾಬ್ ಬಚ್ಚನ್ಗೆ ವಕೀಲರ ಸಂಘದಿಂದ ನೋಟೀಸ್
ನವದೆಹಲಿ 02: ಎವರೆಸ್ಟ್ ಮಸಾಲಾ ಜಾಹೀರಾತಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ವಕೀಲರ ಸಂಘ ನೋಟಿಸ್ ಜಾರಿ ಮಾಡಿದೆ. ವಕೀಲರ ಉಡುಗೆಗಳನ್ನು ಜಾಹೀರಾತಿಗೆ ಬಳಸುವ ಮೊದಲು ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿಲ್ಲ. ಅಧಿಕಾರ ಮತ್ತು ವಿವೇಚನೆ ಇಲ್ಲದೆ ಜಾಹೀರಾತು ನಿಮರ್ಿಸಿ, ಪ್ರಸಾರ ಮಾಡಿರುವ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂಥ ಜಾಹೀರಾತುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಈ ಕೂಡಲೇ ನಿಲ್ಲಿಸಬೇಕು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ಇತರೆಲ್ಲ ವಕೀಲರ ಸಂಘಗಳಿಗೆ ಇನ್ನು ಮುಂದೆ ವಕೀಲರ ಉಡುಗೆಗೆ ಅಗೌರವ ತೋರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು' ಎಂದು ಜಾಹೀರಾತಿನ ಪಾತ್ರಧಾರಿ ಮತ್ತು ನಿಮರ್ಾಣ ಸಂಸ್ಥೆಯನ್ನು ಬಾರ್ ಕೌನ್ಸಿಲ್ ಒತ್ತಾಯಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 