ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
On the occasion of Buddha Purnima, Yuvraj Bellary was felicitated.
ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
ಗದಗ--15: ಗದಗ ಉಪ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಅಧಿಕಾರಿಯಾದ ಶ್ರೀ ವಿ.ಎನ್. ಪಾಟೀಲ ಅವರಿಗೆ ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ ಮಾಡಿದರು ಈ ಸಂದರ್ಭದಲ್ಲಿ ತನುಜಾ ಪಾಟೀಲ, ಶರಣಪ್ಪ ಇಂಜಿನಿಯರ್, ಅತ್ತರ್, ಸುಭಾಷ್, ಹಾಗೂ ಇಲಾಖೆಯ ಮುಂತಾದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರಣ ಸದರಿ ವಿಷಯವನ್ನು ತಮ್ಮ ದಿನಪತ್ರಿಕೆಯಲ್ಲಿ ಸುದ್ದಿಯಂದು ಪ್ರಕಟಿಸಲು ಕೋರಿದೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 