ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
On the occasion of Buddha Purnima, Yuvraj Bellary was felicitated.
ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
ಗದಗ--15: ಗದಗ ಉಪ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಅಧಿಕಾರಿಯಾದ ಶ್ರೀ ವಿ.ಎನ್. ಪಾಟೀಲ ಅವರಿಗೆ ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ ಮಾಡಿದರು ಈ ಸಂದರ್ಭದಲ್ಲಿ ತನುಜಾ ಪಾಟೀಲ, ಶರಣಪ್ಪ ಇಂಜಿನಿಯರ್, ಅತ್ತರ್, ಸುಭಾಷ್, ಹಾಗೂ ಇಲಾಖೆಯ ಮುಂತಾದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರಣ ಸದರಿ ವಿಷಯವನ್ನು ತಮ್ಮ ದಿನಪತ್ರಿಕೆಯಲ್ಲಿ ಸುದ್ದಿಯಂದು ಪ್ರಕಟಿಸಲು ಕೋರಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 