ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
PLD Bank election win : Venkappa Hanumappa Kenchareddy
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
ರಾಣೆಬೆನ್ನೂರ 04 : ಮಾ 4 ಅತೀವ ಕುತೂಹಲ ಮೂಡಿಸಿದ್ದ ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಗುಡಗೂರು ಸಾಲಗಾರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಪಂ ಮಾಜಿ ಸದಸ್ಯ ಶಿವಪ್ಪ ಸಣ್ಣೀಂಗಪ್ಪ ಕುರವತ್ತಿ(20) ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ(19) ವಿರುದ್ದ ಕೇವಲ 1 ಮತದಿಂದ ಗೆಲುವು ಸಾಧಿಸಿದ್ದಾರೆ. ಇನ್ನೊಂದು ದೇವರ ಗುಡ್ಡದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಬೂಸಮ್ಮನವರ ಹಾಗೂ ಬಿಜೆಪಿ ಬೆಂಬಲಿತ ಹುಚ್ಚಪ್ಪ ನಿಂಬಕ್ಕಳವರ ತಲಾ 21 ಮತಗಳನ್ನು ಪಡೆದು ಸಮನಾದ ಕಾರಣ ಚೀಟಿ ಎತ್ತುವ ಮೂಲಕ ಮಂಜುನಾಥ ಆಯ್ಕೆಗೊಂಡರು. ಈ ವರ್ಷದ ಜ.12ರಂದು ಈ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮತದಾರರ ಸಂಭಂದ ಹೈಕೋರ್ಟನಲ್ಲಿದ್ದ ಪ್ರಕರಣದ ಫಲಿತಾಂಶ ತಡೆಹಿಡಿಯಲಾಗಿತ್ತು. ಇದೀಗ ಹೈಕೋರ್ಟ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದಫಲಿತಾಂಶ ಘೋಷಿಸಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 