ಹನುಮಾನ್ ದೇವಸ್ಥಾನ ದಲ್ಲಿ ಪಂಚಾಮೃತ ಅಭಿಷೇಕ
Panchamrita Abhishekam at Hanuman temple
ಹನುಮಾನ್ ದೇವಸ್ಥಾನ ದಲ್ಲಿ ಪಂಚಾಮೃತ ಅಭಿಷೇಕ
ಕೊಪ್ಪಳ 06: ಗುರುವಾರ ದಂದು ಮದ್ವನವಮಿ ಪ್ರಯುಕ್ತವಾಗಿ ಬೆಳಗ್ಗೆ 6:00 ಗಂಟೆಗೆ ವಾಯು ಸ್ತೋತ್ರ ಪಠಣ ಮತ್ತು ಪಂಚಾಮೃತ ಅಭಿಷೇಕ ಬೆಳಿಗ್ಗೆ 8:30 ಕ್ಕೆ ರಥೋತ್ಸವ ನೆರೆಯಿತು ನಗರದ ಜವಾಹರ ರಸ್ತೆ ಮುಖಾಂತರ ಆಜಾದ್ ಸರ್ಕಲ್ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಮುಖಾಂತರ ಪ್ಯಾಟಿ ಈಶ್ವರ ದೆವಸ್ಥಾನ ಹತ್ತಿರ ಇರುವ ಆಂಜನೇಯ ದೇವಸ್ಥಾನ ದಿಂದ ಜವಾಹರ ರಸ್ತೆ ಮುಖಾಂತರ ಬಜಾರ ಹನುಮಾನ್ ದೇವಸ್ಥಾನದ ವರೆಗೆ ರಥೋತ್ಸವ ಭಜನೆ ಮತ್ತು ವೇದ ಘೊಷ ಮುಖಾಂತರ ರಥೋತ್ಸವ ನಡೆಯುತ್ತದೆ.
ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರು ಮತ್ತು ಮಹಿಳೆಯರು ಮತ್ತು ನಗರದ ಪ್ರಮುಖರು ಭಾಗವಹಿಸಿದ್ದರು. ನಂತರ ದೇವಸ್ಥಾನದಲ್ಲಿ ಮಧ್ಯಾಹ್ನ01:30 ಕೆ ತೀರ್ಥ ಪ್ರಸಾದ ನೇರೆವೆರಿತು ಎಂದು ಈ ಮೂಲಕ ಬಜಾರ್ ಹನುಮಾನ ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 