ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಸಂಚಾಲಕರಾಗಿ ಪರಮೇಶ ತಳವಾರ ಆಯ್ಕೆ
Paramesh Talawara elected as District Chief Convener of Labor Unit
ಬ್ಯಾಡಗಿ 03 : ಕರ್ನಾಟಕ ದಲಿತ ಸಂಘ ಸಮಿತಿ ರಿ ಪರಿವರ್ತನಾ ವಾದ ಕಾರ್ಮಿಕ ಘಟಕ ಹಾವೇರಿ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕರಾಗಿ ಬ್ಯಾಡಗಿಯ ಪಟ್ಟಣದ ಶ್ರೀ ಪರಮೇಶ್ ಶೇಖಪ್ಪ ತಳವಾರ್ ಇವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ ಕೆಮ್ಮಣ್ಣಕೇರಿ ಆದೇಶ ಪತ್ರ ನೀಡುವ ಮೂಲಕ ಮಾತನಾಡಿದವರು ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಕೆಮ್ಮುಣ್ಣಕೇರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನವಾದದ ತತ್ವಾದರ್ಶ ಹಾಗೂ ಸಿದ್ಧಾಂತಕ್ಕೆ ಭದ್ಧರಾಗಿ ಜಿಲ್ಲೆಯ ಸಂಘಟನೆಯನ್ನು ಬಲಪಡಿಸಿ ದಲಿತರಿಗೆ ನ್ಯಾಯ ಕೊಡಿಸುವಲ್ಲಿ ಹೋರಾಟ ಮಾಡಲು ಜಿಲ್ಲೆಯ ಪ್ರಧಾನ ಸಂಚಾಲಕರ ಮಾರ್ಗದರ್ಶನದಲ್ಲಿ ನೀವು ನಡೆದುಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಹಂಜಿಗಿ. ಹರೀಶ್ಮ ಸರ್ವಧೆ. ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 