ಸಂಸತ್ ದಾಳಿ, ಹುತಾತ್ಮರಿಗೆ ರಾಜ್ಯಸಭೆ ಗೌರವ ನಮನ
ನವದೆಹಲಿ, 13 ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದವರಿಗೆ ರಾಜ್ಯಸಭೆಯಲ್ಲಿ ಇಂದು ಗೌರವ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಲಾಯಿತು. ಸದನ ಸಮಾಮಾವೇಶ ಗೊಳ್ಳುತ್ತಿದ್ದಂತೆಯೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಭದ್ರತಾ ಸಿಬ್ಬಂದಿ ಮತ್ತು ಇತರರ ತ್ಯಾಗ, ಬಲಿದಾನ ದೇಶ ಮರೆಯಲಾಗದು ಎಂದು ಸ್ಮರಿಸಿದರು.ಇದು ಭೀಕರ ದಾಳಿಯ 15 ನೇ ವಾರ್ಷಿಕೋತ್ಸವವಾಗಿದ್ದು ಇಂತಹ ಪಿಡುಗಿನ ವಿರುದ್ಧ ಸದಸ್ಯರು ದೃಡ ನಿಶ್ಚಯದಿಂದ ಹೋರಾಡಲು ನಿರ್ಧರಿಸಿ, ಹುತಾತ್ಮರಾದವರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 