ಮಾಂಜರಿ: ಕ್ರಿಡೆಯಲ್ಲಿ ಸೋಲು- ಗೆಲುವುಗಿಂತ ಭಾಗವಹಿಸುವುದು ಮುಖ್ಯ
ಲೋಕದರ್ಶನ ವರದಿ
ಮಾಂಜರಿ 13: ವಿದ್ಯಾಥರ್ಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ಆರೋಗ್ಯ ವೃದ್ಧಿಯಾಗುತ್ತದೆ ಅದೇ ಪ್ರಕಾರ ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಆದರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಅಂಕಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ಯ ವೈದ್ಯಾಧಿಕಾರಿ ಡಾ. ಮಹೇಶ್ ಕುಂಬಾರ್ ಹೇಳಿದರು.
ಅವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಕೆಎಲ್ಇ ಶಿಕ್ಷಣ ಸಂಸ್ಥೆಯ ಎಸ್ ಸಿ ಪಾಟೀಲ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾಷರ್ಿಕ ಕ್ರೀಡಾ ಸ್ಪಧರ್ೆಯನ್ನು ಉದ್ಘಾಟಿಸಿ ಡಾ ಮಹೇಶ್ ಕುಂಬಾರ್ ಮಾತನಾಡಿದರು. ಕ್ರೀಡೆ ಜೊತೆ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆಸಕ್ತಿ ತೋರಬೇಕು ಪೈಪೋಟಿ ಯುಗದಲ್ಲಿ ವಿದ್ಯಾಥರ್ಿಗಳು ತಂತ್ರಜ್ಞಾನದ ಶಿಕ್ಷಣ ಅವಶ್ಯಕತೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಶ್ರಮಿಸಬೇಕೆಂದರು ಇದೇ ವೇಳೆ ಸದೃಢ ಆರೋಗ್ಯ ನಿಮರ್ಿಸಲು ವಿದ್ಯಾಥರ್ಿಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಅವರು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ರಾದ ಬಿಎಸ್ ಅಂಬಿ ಶಾರದಾದೇವಿ ಕೋರೆ ಪ್ರೌಢಶಾಲೆಯ ಶಿಕ್ಷಕರಾದ ಬಿಕೆ ಸಿಂದ ಸುಧೀರ್ ಕೋಟಿವಾಲೆ ಹಾಗೂ ಇನ್ನುಳಿದ ಶಿಕ್ಷಕರು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 