ಕ್ರಿಸ್ಟಿಯನ್ಸ್ ಪಾಸ್ಟರ್ಸ ವೆಲ್ಫೇರ್ ಸಂಘದ ನೂತನ ಅಧ್ಯಕ್ಷರಾಗಿ ಪಾಲ್ ಪಂಪಾಪತಿ ಆಯ್ಕೆ
Paul Pampapathy elected as new president of Christian Pastors Welfare Association
ಕಂಪ್ಲಿ:27 ಪಟ್ಟಣದ ನ್ಯೂ ಲೈಫ್ ಕ್ರೈಸ್ ಚರ್ಚ್ನಲ್ಲಿ ತಾಲೂಕು ಕ್ರಿಸ್ಟಿಯನ್ಸ್ ಪಾಸ್ಟರ್ಸ ವೆಲ್ಫೇರ್ ಅಸೋಸಿಯನ್ ಸಂಘಕ್ಕೆ ಚುನಾವಣೆ ನಡೆಯಿತು. ತಾಲೂಕು ಕ್ರಿಸ್ಟಿಯನ್ಸ್ ಪಾಸ್ಟರ್ಸ ವೆಲ್ಫೇರ್ ಅಸೋಸಿಯನ್ ಸಂಘದ ನೂತನ ಅಧ್ಯಕ್ಷರಾಗಿ ಎಲ್.ಷಡ್ಡಾಯ ಚರ್ಚ್ನ ಪಾಸ್ಟರ್ ಪಾಲ್ ಪಂಪಾಪತಿ, ಉಪಾಧ್ಯಕ್ಷರಾಗಿ ಪಾಸ್ಟರ್ ಇಸ್ರಾಯಲ್, ಕಾರ್ಯದರ್ಶಿಯಾಗಿ ಡ್ಯಾನಿಯಲ್, ಖಜಾಂಚಿಯಾಗಿ ರಾಜು ಮೈತ್ರಿ, ಸಹ ಖಜಾಂಜಿಯಾಗಿ ರವಿಕುಮಾರ್, ಸಲಹಾ ಸಮಿತಿ ಸದಸ್ಯರಾಗಿ ಪಾಸ್ಟರ್ ಪ್ರಸಾದ್ರಾವ್, ಮತ್ತಾಯ, ಸಾಂಬಯ್ ರೆಡ್ಡಿ , ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಬಿ.ರಾಜು ತಿಮೋತಿ ಯನ್ನಪ್ಪ, ಶ್ಯಾಲೋಂಮ್, ಶ್ರೀನಿವಾಸ ಆಯ್ಕೆಗೊಂಡರು. ಚುನಾವಣಾಧಿಕಾರಿಯಾಗಿ ಪಾಸ್ಟರ್ ಬಿ.ರಾಜು ಕಾರ್ಯನಿರ್ವಹಿಸಿದರು.ನಂತರ ನೂತನ ಪದಾಧಿಕಾರಿಗಳಿಗೆ ಮಾಲಾರೆ್ಣಯೊಂದಿಗೆ ಗೌರವಿಸಿದರು. ಸೇರಿ ಅನೇಕರಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 