ಪವಿತ್ರಾ ಹಿರೇಮಠರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ
Pavitra Hiremath receives Karnataka Manikya Award
ಪವಿತ್ರಾ ಹಿರೇಮಠರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ
ಬೆಳಗಾವಿ 15: ಆಜಾದ್ ನಗರದಲ್ಲಿರುವ ಕುಂದಾನಗರಿ ರಾಯಲ್ ರಿಟಿಸ್ ಹೋಟೆಲದಲ್ಲಿ ಅನ್ನಪೂರ್ಣೇಶ್ವರ ಹ್ಯೂಮ್ಯಾನಿಟಿ ಫೌಂಡೇಶನ್ ಹಾಗೂ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆ ಸಯುಕ್ತ ಆಶ್ರಯದಲ್ಲಿ ಪವಿತ್ರಾ ಹಿರೇಮಠ ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ದಿವ್ಯ ಸಾನಿಧ್ಯ ನೀಲಕಂಠ ಮಹಾಸ್ವಾಮಿಗಳು, ಮಹಾಂತ ದುರದುಂಡಿಶ್ವರ ಮಠ, ಮುರಗೋಡ ಹಾಗೂ ಜಗದ್ಗುರು ಸಿದ್ಧ ಬಸವೇಶ್ವರ ಶ್ಯೂನ ಸಂಪಾದನಾ ಹುಣಸಿಕೊಳ್ಳ ಮಠ ಯಮಕನಮರಡಿ ಮತ್ತು ಇನ್ನಿತರ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 