ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಿ: ರಾಘವೇಂದ್ರ
ಲೋಕದರ್ಶನ ವರದಿ
ಕುಕನೂರು 04: ಪಟ್ಟಣದ ಪೋಲಿಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲಿ ್ಲಪಿಎಸ್ಐ ಜಿ. ಎಸ್, ರಾಘವೇಂದ್ರ ಮಾತನಾಡಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುವ ವೇಳೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದರು. ಅ. 12ರಂದು ಬಕ್ರೀದ್ ಹಬ್ಬವನ್ನು ಎಲ್ಲಾ ಸಮುದಾಯದವರು ಕೈ ಜೋಡಿಸಿ ಆಚರಣೆ ಮಾಡಬೇಕು ಎಂದು ಸಭೆಗೆ ಆಗಮಿಸಿದ ಸಾರ್ವಜನಿಕರಿಗೆ ಮನವಿರಿಕೆ ಮಾಡಿದರು.
ಈ ಸಂದರ್ಭದಲ್ಲಿ ಅನ್ನಧಾನೇಶ್ವರ ಮಠದ ಮಹದೇವ ದೇವರು ಸಾನಿದ್ಯ ವಹಿಸಿದ್ದರು. ರಾಮಣ್ಣ ಬಂದಮನಿ, ರೆಹಮನ್ ಸಾಬ ಮುಕ್ಕಪ್ಪನವರು, ಹನುಮಂತಪ್ಪ ಹಂಪನಾಳ, ರಷೀದ್ ಸಾಬ್ ವಣಗೇರಿ, ಶರಣಪ್ಪ ಸಿದ್ದಯ್ಯ ಕಳ್ಳಿಮನಿ, ಲಕ್ಷ್ಮಣ್ಣ ಕಾಳಿ, ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 