ಕ್ರೀಡಾಕೂಟದಲ್ಲಿ ಸಾಧನೆ
ರಾಯಬಾಗ 02: ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತಿಚೆಗೆ ನಡೆದ ಪದವಿ-ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಟೈಕ್ವಾಂಡೋ ಕ್ರೀಡಾಕೂಟದಲ್ಲಿ ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಮಲಗೌಡ ಪಾಟೀಲ ಪ.ಪೂ ಕಾಲೇಜಿನ ವಿದ್ಯಾಥರ್ಿಗಳಾದ ಪ್ರತಿಕ ಗೊಂಡೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಹಾಗೂ ಶಿವಾನಂದ ತೇಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾಥರ್ಿಗಳನ್ನು ಕಾಲೇಜಿನ ಪ್ರಾಚಾರ್ಯ ರುಪೇಶ ಪಾಟೀಲ, ಸಿಬ್ಬಂದಿ ಹಾಗೂ ಸ್ಥಾನಿಕ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜಿನ ದೈಹಿಕ ನಿದರ್ೇಶಕ ಶಿವಾನಂದ ಖವಟಕೊಪ್ಪ ಈ ವಿದ್ಯಾಥರ್ಿಗಳಿಗೆ ತರಬೇತಿಯನ್ನು ನೀಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 