ಕೆಎಲ್ಎಸ್ ಜಿಐಟಿ ಅಧ್ಯಾಪಕ ಸದಸ್ಯರ ಸಾಧನೆ
ಲೋಕದರ್ಶನ ವರದಿ
ಬೆಳಗಾವಿ 14: ಕೆಎಲ್ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಏಳು ಅಧ್ಯಾಪಕರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಸಂಶೋಧನಾ ಕೊಡುಗೆಗಾಗಿ ಡಾಕ್ಟರೇಟ್ ಪದವಿಗಳನ್ನು ನೀಡಲಾಯಿತು. ವಾಸ್ತುಶಿಲ್ಪ ವಿಭಾಗದ ರೂಪಾಲಿ ಕಾವಿಲ್ಕರ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಉಮೇಶ್ ಎಂ ಕುಲಕಣರ್ಿ ಮತ್ತು ಕುಲದೀಪ್ ಪಿ ಸಾಂಬ್ರೆಕರ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದಿಂದ ಪಿ.ವಿ.ಗೋಪಿಕೃಷ್ಣ ಮತ್ತು ಸುಪ್ರಿಯಾ ಶಾನಭಾಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ನಿಖಿಲ್ ಆರ್ ಮತ್ತು ಎಂಬಿಎ ವಿಭಾಗದ ಪ್ರಸಾದ್ ಕುಲಕಣರ್ಿ ವಿವಿಧ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಪದವಿ ಪಡೆದರು.
ಪಿ.ಎಸ್. ಸಾವಕರ್ ಕೆಎಲ್ಎಸ್ ಅಧ್ಯಕ್ಷರು, ಕೆಎಲ್ಎಸ್ ಜಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಎಂ. ಆರ್. ಕುಲಕಣರ್ಿ, ಕೆಎಲ್ಎಸ್ ಸದಸ್ಯರು, ಪ್ರಾಂಶುಪಾಲ ಪ್ರೊ.ಡಿ.ಎ.ಕುಲಕಣರ್ಿ ಮತ್ತು ಇಡೀ ಸಿಬ್ಬಂದಿ ಸಾಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 