ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
Personal visit of Dr. Chandrasekhara Kambar to Kannada University
ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
ಹಂಪಿ 17: ಕನ್ನಡ ವಿಶ್ವವಿದ್ಯಾಲಯಕ್ಕೆ ಅನೀರೀಕ್ಷಿತವಾಗಿ ಭೇಟಿ ನೀಡಿದ ಸಂಸ್ಥಾಪಕ ಕುಲಪತಿಗಳಾದ ಡಾ.ಚಂದ್ರಶೇಖರ ಕಂಬಾರ ಅವರನ್ನು ಕನ್ನಡ ವಿಶ್ವವಿದ್ಯಾಲಯ ಮಾನ್ಯ ಕುಲಪತಿಯವರಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಗೌರವಿಸಿ, ಸನ್ಮಾನಿಸಿದರು. ಅವರ ಜೊತೆಯಲ್ಲಿ ಆಗಮಿಸಿದ್ದ ಮಲೆಯಾಳಿ ಕವಿಗಳು ಮತ್ತು ಅನುವಾದಕರಾದ ಸುಬ್ರಹ್ಮಣ್ಯ ಅವರನ್ನು ಗೌರವಿಸಿದ ಕ್ಷಣಗಳು.
ತಮ್ಮ ಗೆಳೆಯರಾದ ಸುಬ್ರಹ್ಮಣ್ಯ ಅವರೊಂದಿಗೆ ಕಂಬಾರರು ವಿದ್ಯಾರಣ್ಯ ಕ್ಯಾಂಪಸನ್ನು ವೀಕ್ಷಿಸಿ, ಸಂತಸಪಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 