ಪ್ಲಾಸ್ಟಿಕ್ ಮುಕ್ತ ಶಾಲೆ: ಸೈಕಲ್ ರ್ಯಾಲಿ
ಧಾರವಾಡ 03: ಆದರ್ಶ ಬಾಲಿಕಾ ಪ್ರೌಢಶಾಲೆ ಮತ್ತು ನಿವೇದಿತಾ ಪ್ರಾಥಮಿಕ ಶಾಲೆ ರಾಮನಗರ, ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ಅ.1ರಂದು ಪ್ಲಾಸ್ಟಿಕ್ ಮುಕ್ತ ಶಾಲೆ ಕಾರ್ಯಕ್ರಮದಲ್ಲಿ ಸೈಕಲ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಸೈಕಲ್ ರ್ಯಾಲಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ಖಾಜಿಯವರು ಚಾಲನೆ ಮಾಡಿ ಮಾತನಾಡುತ್ತ ಪ್ಲಾಸ್ಟಿಕ್ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾಥರ್ಿಗಳಿಗೆ ತಿಳಿಸಿದರು.
ಅಧ್ಯಕ್ಷತೆಯನ್ನು ಹುಬ್ಬಳ್ಳಿ-ಧಾರವಾಡ ಸಹಾಯಕ ಅಭಿಯಂತರ ಆರ್.ಎಂ.ಕುಲಕಣರ್ಿ ವಹಿಸಿದ್ದರು. ಅತಿಥಿಗಳಾಗಿ ಸಹಾಯಕ ನಿದರ್ೇಶಕ ಜಿ.ಎನ್.ಗುತ್ತಿ ಹಾಗೂ ಪರಿಸರ ಅಭಿಯಂತರ ನವೀನ, ಮದಾರಮಡ್ಡಿ ಕ್ಲಸ್ಟರಿನ ಸಿ.ಆರ್.ಪಿ ವಾಯ.ಎಸ್.ಪಾಟೀಲ ಭಾಗವಹಿಸಿದ್ದರು.
ಎಚ್.ವಾಯ್ ಉಪ್ಪಾರ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕ ಪಿ.ಎಸ್.ಸಜ್ಜನರ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಬಿ.ಎಂ.ಮಲ್ಲಿಗವಾಡ ಮುಖ್ಯೋಪಾಧ್ಯಾಯ ಎಸ್.ಎಂ.ಕಡೆತೋಟದ, ಎಸ್.ಪಿ.ಲೋಕರೆ ಭಾಗವಹಿಸಿದ್ದರು. ಇನ್ನುಳಿದ ಶಿಕ್ಷಕರಾದ ಎಸ್.ಪಿ.ಉಪ್ಪಿನ, ಬಿ.ಎಂ.ಕಲ್ಲೂರ, ಶೂಪರ್ಾಲಿ ಪಟ್ಟಣಕೋಡಿ, ಮಮತಾ, ಪಾಟೀಲ ಮತ್ತು ಶಾಲೆಯ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ವಿದ್ಯಾಥರ್ಿಗಳು ಉತ್ಸಾಹದಿಂದ ಸೈಕಲ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 