ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
Poet Chandrashekhar Pujara (Champoo) selected as ghazal text
ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
ನೇಸರಗಿ 14: ಸಮೀಪದ ದೇಶನೂರ ಸಿದ್ಧಲಿಂಗೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ಕವಿ ಚಂದ್ರಶೇಖರ ಪೂಜಾರ(ಚಂಪೂ) ಅವರ ಎರಡು ಗಜಲ್ಗಳು ಕೊಲ್ಲಾಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ದ್ವಿತೀಯ ವರ್ಷಕ್ಕೆ ಮತ್ತು ಸೋಲಾಪುರ ವಿಶ್ವವಿದ್ಯಾಲಯದ ಗಜಲ್ ವಿಷಯದಲ್ಲಿ ಬಿ.ಕಾಂ 3ನೇ ಸೆಮಿಸ್ಟರ್, ಬಿ.ವಿ.ಎ 3ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ 2025 -26ನೇ ಸಾಲಿನಿಂದ ಪಠ್ಯವಾಗಿ ಆಯ್ಕೆಯಾಗಿವೆ ಎಂದು 'ಗಜಲ್ ಧಾರೆ' ಪಠ್ಯಪುಸ್ತಕದ ಪ್ರಧಾನ ಸಂಪಾದಕ ಸಿದ್ಧರಾಮ ಹೊನ್ಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 