ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರ ಕಾರ್ಯ ಶ್ಲ್ಯಾಘನೀಯ
ಲೋಕದರ್ಶನ ವರದಿ
ಸಿಂದಗಿ 13: ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಕೊವಿಡ್-19 ವೈರಸ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾಮರ್ಿಕ ಸಿಬ್ಬಂದಿಗಳಿಗೆ ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ ಸಿಬ್ಬಂದಿವತಿಯಿಂದ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾಂಕ ವ್ಯವಸ್ಥಾಕ ಎಂ.ಎಸ್ ಎಡಕೊಂಡ್ಲು ಮಾತನಾಡಿ, ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಹೊಡೆತಕ್ಕೆ ಇಡೀ ಜಗತ್ತೆ ಸ್ತಬ್ಧವಾಗಿದೆ. ಇದರಿಂದ ದೇಶದ ಸರ್ವ ಚಟುವಟಿಕೆಗಳು ನಿಂತು ಹೋಗಿವೆ. ಇದ್ದರಿಂದ ಆಥರ್ಿಕ ಮುಗ್ಗಟ್ಟಿನ ದೊಡ್ಡ ಬೀಳುತ್ತಿದೆ. ಈ ವೈರಸ್ ಸೊಂಕಿನ ಬಗ್ಗೆ ಆತಂಕ ಹೆಚ್ಚಾಗುತ್ತಿದೆ ಅದಕ್ಕಾಗಿ ನಾವೆಲ್ಲರೂ ಜಾಗೃತರಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಅದರಲ್ಲಿ ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾಮರ್ಿಕರ ಕಾರ್ಯ ಶ್ಲ್ಯಾಘನೀಯ ಎಂದರು.
ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ದೇವಾಸಿನಿ, ಬ್ಯಾಂಕ ಕಾನೂನು ಸಲಹೆಗಾರ ಬಿ.ಜಿ.ನೆಲ್ಲಗಿ ಸೇರಿದಂತೆ ಬ್ಯಾಂಕ ಸಿಬ್ಬಂದಿ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 