ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರ ಕಾರ್ಯ ಶ್ಲ್ಯಾಘನೀಯ
ಲೋಕದರ್ಶನ ವರದಿ
ಸಿಂದಗಿ 13: ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಕೊವಿಡ್-19 ವೈರಸ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾಮರ್ಿಕ ಸಿಬ್ಬಂದಿಗಳಿಗೆ ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ ಸಿಬ್ಬಂದಿವತಿಯಿಂದ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾಂಕ ವ್ಯವಸ್ಥಾಕ ಎಂ.ಎಸ್ ಎಡಕೊಂಡ್ಲು ಮಾತನಾಡಿ, ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಹೊಡೆತಕ್ಕೆ ಇಡೀ ಜಗತ್ತೆ ಸ್ತಬ್ಧವಾಗಿದೆ. ಇದರಿಂದ ದೇಶದ ಸರ್ವ ಚಟುವಟಿಕೆಗಳು ನಿಂತು ಹೋಗಿವೆ. ಇದ್ದರಿಂದ ಆಥರ್ಿಕ ಮುಗ್ಗಟ್ಟಿನ ದೊಡ್ಡ ಬೀಳುತ್ತಿದೆ. ಈ ವೈರಸ್ ಸೊಂಕಿನ ಬಗ್ಗೆ ಆತಂಕ ಹೆಚ್ಚಾಗುತ್ತಿದೆ ಅದಕ್ಕಾಗಿ ನಾವೆಲ್ಲರೂ ಜಾಗೃತರಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಅದರಲ್ಲಿ ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾಮರ್ಿಕರ ಕಾರ್ಯ ಶ್ಲ್ಯಾಘನೀಯ ಎಂದರು.
ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ದೇವಾಸಿನಿ, ಬ್ಯಾಂಕ ಕಾನೂನು ಸಲಹೆಗಾರ ಬಿ.ಜಿ.ನೆಲ್ಲಗಿ ಸೇರಿದಂತೆ ಬ್ಯಾಂಕ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 