ಹೊಳಗುಂದಿಯಲ್ಲಿ ಪಾದಯಾತ್ರೆಗಳಿಗೆ ಪ್ರಸಾದ ಸೇವೆ
Prasadam service for hikers in Holgundi
ಹೂವಿನಹಡಗಲಿ 10: ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ನೆಲೆಸಿರುವ ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ’ಪಾದಯಾತ್ರೆ’ ಹೋಗುವವರಿಗೆ ತಾಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಟ್ರಸ್ಟ್ ನಿಂದ ಪಾದಯಾತ್ರೆ ಗಳಿಗೆ 9ನೇ ವರ್ಷ ದಿಂದ ಪ್ರಸಾದ ಸೇವೆಯನ್ನು ಆಯೋಜಿಸಿದ್ದರು.ಸಮಿತಿ ನಿವೃತ್ತ ಶಿಕ್ಷಕರಾದ ಯು.ವೀರೇಶ, ಬಿ.ಶಿವಪ್ಪ, ಮರಳು ನಾಗರಾಜ, ಸಂತೋಷ, ಕಮ್ಮಾರ ಕೊಟ್ರೇಶ, ಸಿದ್ದಪ್ಪ ಕಮ್ಮಾರ , ಡಿ.ಮಲ್ಲಿಕಾರ್ಜುನ, ಆನಂದ ,ಉಪ್ಪಾರ ಜೋಗಪ್ಪ ಅವರು ಪಾದಯಾತ್ರೆ ಗಳಿಗೆ ಬೆಳಿಗ್ಗೆ ಉಪಹಾರ, ಅನ್ನಸಂತರೆ್ಣ ಹಮ್ಮಿಕೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 