ಬೆಳಕು ಸಂಸ್ಥೆಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಶಿಗ್ಗಾವಿ 20ಃ ಪಟ್ಟಣದ ನೌಕರರ ಭವನದಲ್ಲಿ ಬೆಳಕು ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ, ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಆಚರಿಸುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಶ್ರದ್ದಾಂಜಲಿ ಸಭೆಯಲ್ಲಿ ಜನತಾ ಬಜಾರ್ ಅದ್ಯಕ್ಷ ಕರೆಪ್ಪ ಕಟ್ಟಿಮನಿ, ಸಂಸ್ಥೆಯ ಗೌರವ ಸಲಹೆಗಾರರಾದ ಕೆ ಕೊಟ್ರೇಶ ಮಾಸ್ತರ್ ಬೆಳಗಲಿ, ಶಂಕರ್ ಅರ್ಕಸಾಲಿ, ಶಶಿಕಾಂತ ರಾಥೊಡ್, ಬಸಲಿಂಗಪ್ಪ ನರಗುಂದ, ಜಿಲ್ಲಾದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾದ್ಯಕ್ಷ ಬಸವರಾಜ ವಿ ಎಚ್, ಉಪಾದ್ಯಕ್ಷ ವಿಶ್ವನಾಥ ಬಂಡಿವಡ್ಡರ, ಕಾರ್ಯದಶರ್ಿ ಶಂಬು ಕೇರಿ, ಶಿಕ್ಷಕ ಹಾರೋಗೆರಿ, ಎಮ್ ಎಲ್ ನಾಯ್ಕೋಡಿ, ಶರಣ ಬಡ್ಡಿ ಸೇರಿದಂತೆ ಬೆಳಕು ಸಂಸ್ಥೆಯ ಇತರ ಸದಸ್ಯರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 