ಕೊರೊನಾ ಗ್ರಾಮದಲ್ಲಿ ಹರಡದಂತೆ ಮುಂಜಾಗ್ರತೆ ಕ್ರಮ
ಲೋಕದರ್ಶನ ವರದಿ
ಗದಗ 15: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಕೊರೋನ ಹರಡದಂತೆ ಮುಂಜಾಗ್ರತವಾಗಿ ಗ್ರಾಮ ಪಂಚಾಯತಿ ವತಿಯಿಂದ ಹಾಗೂ ಆರೋಗ್ಯ ಇಲಾಖೆ ಜೊತೆಗೂಡಿಕೊಂಡು ಹೈಫೊಕ್ಲೋರೈಡ್ ನ್ನು ಗ್ರಾಮದ ಬೀದಿ ಬೀದಿಗಳಲ್ಲಿ,ಮನೆ ಬಾಗಿಲಿಗೆ ಔಷಧ ಸಿಂಪರಣೆ ಮಾಡಲಾಯಿತು.
ಇದರಲ್ಲಿ ಎ ಎಸ್ ಗೌಡರ, ಬಸವಂತಪ್ಪ ಹೆಚ್ ತಳವಾರ,ಶರಣು ಪಾಟೀಲ್, ಪ್ರೇಮಾ ಭಜಂತ್ರಿ, ಕವಿತಾ ತಳವಾರ, ನಾಗಮ್ಮ ನವಛಿದ್ರ,ನಿರ್ಮಲಾ ಕೊಡತಗೇರಿ, ಸುಮಂಗಲಾ ವಸ್ತ್ರದ, ಗೌರವ್ವ ಪಿಡ್ರಾವತರ, ಬಸಲಿಂಗವ್ವ ಪೊಲೀಸ ಪಾಟೀಲ್ ಮುಂತಾದವರ ಮುಂದಾಳತ್ವದಲ್ಲಿ ಸುಚಿತ್ವಗೊಳಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 